ದ್ವೇಷದ ಭಾಷಣ – ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು..!

ಬೆಂಗಳೂರು:- ದಲಿತರು, ಹಿಂದುಳಿದವರ ಮೀಸಲಾತಿ‌ ಕಿತ್ತು ಮುಸ್ಲಿಂ ಸಮುದಾಯಕ್ಕೆ ನೀಡುತ್ತಾರೆ ಎಂಬ ಪ್ರಧಾನಿ‌ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಪಿವಿಆರ್​ನಲ್ಲಿ ಇನ್ಮುಂದೆ ಜಾಹೀರಾತು ಇರಲ್ಲ? ಹೊಸ ತಂತ್ರಕ್ಕೆ ಮುಂದಾದ ಸಂಸ್ಥೆ ಇಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರ ನೇತೃತ್ವದ ಕಾಂಗ್ರೆಸ್​ ನಿಯೋಗ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ನರೇಂದ್ರ ಮೋದಿ ಮಾನಸಿಕ ಸ್ಮಿತೆ ಕಳೆದುಕೊಂಡಿದ್ದಾರೆ. ರಾಜಸ್ಥಾನದ ಚುನಾವಣಾ ರ್ಯಾಲಿ ಭಾಗಿ … Continue reading ದ್ವೇಷದ ಭಾಷಣ – ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು..!