ವರ್ಷದ ತೊಡಕು ರಾತ್ರಿಯೇ ಡೆಡ್ಲಿ ಅಟ್ಯಾಕ್: ಹಳೆ ದ್ವೇಷಕ್ಕೆ ವ್ಯಕ್ತಿಗೆ ಚಾಕು ಇರಿದ ಕಿಡಿಗೇಡಿಗಳು!

ಆನೇಕಲ್:- ವರ್ಷದ ತೊಡಕು ರಾತ್ರಿ ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದೆ. ರಾಜಧಾನಿ ಬೆಂಗಳೂರಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರದಲ್ಲಿ ನಿನ್ನೆ ರಾತ್ರಿ 10:30 ರ ಸುಮಾರಿಗೆ ಘಟನೆ ಜರುಗಿದೆ ಮುತ್ತಾನಲ್ಲೂರು ವಾಸಿ ಸತೀಶ್(30) ಹಲ್ಲೆಗೊಳಗಾದ ವ್ಯಕ್ತಿ ಎನ್ನಲಾಗಿದೆ. ಮುತ್ತಾನಲ್ಲೂರು ವಾಸಿಗಳಾದ ಮುನಿಯಲ್ಲಪ್ಪ, ದರ್ಶನ್ ಪ್ರಶಾಂತ್, ಆನಂದ್ , ಅಶೋಕ್ ಮತ್ತು ವೈಟ್ ಫೀಲ್ಡ್ ಮೂರ್ತಿ ಅಂಡ್ ಗ್ಯಾಂಗ್ ನಿಂದ ಕೃತ್ಯ ನಡೆದಿದೆ. ನಿನ್ನೆ ಮಧ್ಯಾಹ್ನ ಸತೀಶ್ ಜೊತೆ ಮುನಿಯಲ್ಲಪ್ಪ ಕಿರಿಕ್ … Continue reading ವರ್ಷದ ತೊಡಕು ರಾತ್ರಿಯೇ ಡೆಡ್ಲಿ ಅಟ್ಯಾಕ್: ಹಳೆ ದ್ವೇಷಕ್ಕೆ ವ್ಯಕ್ತಿಗೆ ಚಾಕು ಇರಿದ ಕಿಡಿಗೇಡಿಗಳು!