ನೂತನ ಕೇಂದ್ರ ಸಚಿವರಿಗೆ ಅಭಿನಂದನಾ ಸಮಾರಂಭ: ಕೆಂಪೇಗೌಡರ ಪ್ರತಿಮೆ ಕೊಟ್ಟು ಅಭಿನಂದಿಸಿದ TA ಶರವಣ

ಬೆಂಗಳೂರು: ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಬೆಂಗಳೂರಿನಲ್ಲಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪರಿಷತ್ ಸದಸ್ಯ ಟಿಎ ಶರವಣ ಅವರು ಭಾಗಿಯಾಗಿ ನಾಡಪ್ರಭು ಕೆಂಪೇಗೌಡ ಅವರ ಬೆಳ್ಳಿ ಪ್ರತಿಮೆ ನೀಡುವ ಮೂಲಕ ನೂತನ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು. ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ, ಶುಭ ಕೋರಿದ … Continue reading ನೂತನ ಕೇಂದ್ರ ಸಚಿವರಿಗೆ ಅಭಿನಂದನಾ ಸಮಾರಂಭ: ಕೆಂಪೇಗೌಡರ ಪ್ರತಿಮೆ ಕೊಟ್ಟು ಅಭಿನಂದಿಸಿದ TA ಶರವಣ