ಕರ್ನಾಟಕದ ಶಾಂತಿ ಕದಡಲು ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸದಾ “ಸಿದ್ದ”: ಬಿಜೆಪಿ ಕಿಡಿ!

ಬೆಂಗಳೂರು:- ಕರ್ನಾಟಕದ ಶಾಂತಿ ಕದಡಲು ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸದಾ “ಸಿದ್ದ” ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ. ನಾಗಮಂಗಲ ಗಲಭೆ ಹಿಂದೆ ಕೇರಳಿಗರ ಕೈವಾಡ ಶಂಕೆ: ಹೊಸ ಬಾಂಬ್ ಸಿಡಿಸಿದ ಆರ್ ಅಶೋಕ್! ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ … Continue reading ಕರ್ನಾಟಕದ ಶಾಂತಿ ಕದಡಲು ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸದಾ “ಸಿದ್ದ”: ಬಿಜೆಪಿ ಕಿಡಿ!