ಬಿಜೆಪಿ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: 2 ಸಾವಿರ ಕೋಟಿ ಹಗರಣ ಶೀಘ್ರ ಬಹಿರಂಗ; BSY, ಬೊಮ್ಮಾಯಿಗೆ ಟೆನ್ಷನ್ ಶುರು!

ಬೆಂಗಳೂರು :- ಮುಡಾ ಹಗರಣವ ಇಟ್ಟುಕೊಂಡು ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ ವಿರುದ್ಧ ಮುಗಿ ಬೀಳಲು ಸರ್ಕಾರದ ಕೈಗೆ ಬ್ರಹ್ಮಾಸ್ತ್ರವೇ ಸಿಕ್ಕಿದೆ. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ, ಕಣ್ಣು ದಾನದ ಬಗ್ಗೆ ಜಾಗೃತಿ ನಡಿಗೆ:ಡಾ. ಕೃಷ್ಣ ಪ್ರಸಾದ ಬಿಜೆಪಿ ಆಡಳಿತದ ಅವಧಿಯಲ್ಲಿ ಕೋವಿಡ್‌ ಪರಿಕರಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಕಾಂಗ್ರೆಸ್​ ಆರೋಪಿಸಿತ್ತು. ವಿಧಾನಸಭೆ ಚುನಾವಣೆ ವೇಳೆ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿ ರಾಜ್ಯದ ಗಮನವನ್ನು ಸೆಳೆದಿತ್ತು. ಅಷ್ಟೇ ಅಲ್ಲ … Continue reading ಬಿಜೆಪಿ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: 2 ಸಾವಿರ ಕೋಟಿ ಹಗರಣ ಶೀಘ್ರ ಬಹಿರಂಗ; BSY, ಬೊಮ್ಮಾಯಿಗೆ ಟೆನ್ಷನ್ ಶುರು!