ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆಯೇ ಹರಿಸಬಹುದು:‌ ಮೈತ್ರಿಗೆ ದೇವೇಗೌಡ ಎಚ್ಚರಿಕೆ!

ಬೆಂಗಳೂರು : ಹಣ ಹೊಳೆಯನ್ನೇ ಹರಿಸುವ ಕಾಂಗ್ರೆಸ್​ನವರನ್ನು ಸೋಲಿಸೋದು ಸುಲಭವಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜಂಟಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂಪನ್ಮೂಲ ಸಂಗ್ರಹ ಮಾಡಿದ್ದೇ ಅಕ್ರಮ ಮಾರ್ಗದಲ್ಲಿ ಎಂದು ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್ ಬಳಿ ಸಂಪನ್ಮೂಲ ಹೆಚ್ಚಾಗಿದೆ. ಅವರು ಈ ಬಾರಿಯ ಚುನಾವಣೆಯಲ್ಲಿ ಎಷ್ಟು ಹಣ ಸುರಿಯುತ್ತಿದ್ದಾರೆ? ಅವರು ಬೇರೆ ರಾಜ್ಯಗಳಿಗೂ ಹಣ … Continue reading ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆಯೇ ಹರಿಸಬಹುದು:‌ ಮೈತ್ರಿಗೆ ದೇವೇಗೌಡ ಎಚ್ಚರಿಕೆ!