ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್
ಹುಬ್ಬಳ್ಳಿ:- ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಪ್ರಾಸಿಕ್ಯೂಷನ್ ಸಂಕಷ್ಟ: MB ಪಾಟೀಲ್ ಕೊಟ್ಟ ಸ್ಪಷ್ಟನೆ ಏನು ಗೊತ್ತಾ!? ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದದು ಸತ್ಯ, ಅದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗುರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, … Continue reading ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್
Copy and paste this URL into your WordPress site to embed
Copy and paste this code into your site to embed