ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ.. ಮಾಲೆ ಹಾಕುವ ನೆಪದಲ್ಲಿ ಕೃತ್ಯ!

ನವದೆಹಲಿ:- ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದೀರಾ!?.. ಹಾಗಿದ್ರೆ ಇದರ ಬಗ್ಗೆ ಗಮನ ಇರಲಿ..! ದೆಹಲಿಯಲ್ಲಿ ಚುನಾವಣಾ ಸಂಭ್ರಮದ ನಡೆಯುತ್ತಿರುವ ನಡುವೆ, ದೆಹಲಿ ಈಶಾನ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆ ನಡೆದಾಗ ಕನ್ಹಯ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದರು. ಮಾಲೆ ಹಾಕುವ ನೆಪದಲ್ಲಿ ಈ ವ್ಯಕ್ತಿ ಕನ್ಹಯ್ಯನ ಬಳಿಗೆ … Continue reading ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ.. ಮಾಲೆ ಹಾಕುವ ನೆಪದಲ್ಲಿ ಕೃತ್ಯ!