ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರ ತೆಲಂಗಾಣ ಸಿಎಂ ಭರ್ಜರಿ ಪ್ರಚಾರ!

ಬೆಂಗಳೂರು :- 2024 ರ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರ ತೆಲಂಗಾಣ ಸಿಎಂ ರಾಜಧಾನಿ ಬೆಂಗಳೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ರಾಮೇಶ್ವರಂ ಕೆಫೆಗೆ ಬೀಳುತ್ತಾ ಬೀಗ!? – ಮಾಲೀಕನಿಗೆ ಬಿಬಿಎಂಪಿಯಿಂದ ನೋಟಿಸ್!? ಪ್ರಚಾರಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಗಮಿಸಿ ಸೌಮ್ಯರೆಡ್ಡಿ ಪರ ಮತಯಾಚನೆ ಮಾಡಿದ್ದಾರೆ. ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಹೊಂಗಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ಹೆಚ್ಚು ತೆಲುಗು ಭಾಷಿಕರು … Continue reading ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರ ತೆಲಂಗಾಣ ಸಿಎಂ ಭರ್ಜರಿ ಪ್ರಚಾರ!