ಸಂಪನ್ಮೂಲ ಕ್ರೂಡಿಕರಿಸಲು ಕಾಂಗ್ರೆಸ್ ವಿಫಲ – ಬೊಮ್ಮಾಯಿ!

ಹಾವೇರಿ:- ಸಂಪನ್ಮೂಲ ಕ್ರೂಡಿಕರಿಸಲು ಕಾಂಗ್ರೆಸ್ ವಿಫಲ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ.. ಇದುವರೆಗೂ ಜಪ್ತಿಯಾದ ಹಣ ಎಷ್ಟು ಗೊತ್ತಾ!? ಈ ಸಂಬಧ ಮಾತನಾಡಿದ ಅವರು, ಜನರನ್ನ ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ ಮುಖ್ಯಮಂತ್ರಿಗಳು. ಆರ್ಥಿಕ ವ್ಯವಸ್ಥೆಯನ್ನ ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೂಡಿಕರಿಸಲು ವಿಫಲವಾಗಿದ್ದಾರೆ. ಜಿಎಸ್ ಟಿಯಲ್ಲಿ ಸೋರಿಕೆಯಾಗುತ್ತಿದೆ ಸಿಎಂ ಯಾಕೆ ಸುಮ್ಮನೆ ಕುಳಿತಿದ್ದಾರೆ. ಪ್ಲ್ಯಾಸ್ಟಿಕ್, ಅಡಿಕೆ, ಸ್ಕ್ರ್ಯಾಪ್ ವ್ಯಾಪಾರದಲ್ಲಿ ಸೋರಿಕೆಯಾಗುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಿ … Continue reading ಸಂಪನ್ಮೂಲ ಕ್ರೂಡಿಕರಿಸಲು ಕಾಂಗ್ರೆಸ್ ವಿಫಲ – ಬೊಮ್ಮಾಯಿ!