ಚಿಕ್ಕೋಡಿ:- ಕಾಂಗ್ರೆಸ್ ಸರ್ಕಾರ ಲಜ್ಜೆಗೆಟ್ಟು ನಿಂತಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ಹೊರ ಹಾಕಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರಾ ಹಾರ್ದಿಕ್!? – ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲು ನೋವು ಮರೆಮಾಚುತ್ತಿರುವ ಚರ್ಚೆ!
ಈ ಸಂಬಂಧ ಮಾತನಾಡಿದ ಅವರು, ಬರ ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಿಂದ ಸಂಕಟದಲ್ಲಿ ಸಿಲುಕಿದೆ. ಸರ್ಕಾರ ವೈಫಲ್ಯ ಮುಚ್ಚಿಡಲು ಸಿಎಂ ನಾಟಕ ಮಾಡ್ತಾ ಇದ್ದಾರೆ ಎಂದು ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.