ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಪ್ರಯತ್ನ‌ -ಬೊಮ್ಮಾಯಿ

ಗದಗ:- ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಬಿಟ್ಟ ವಿಚಾರವಾಗಿ ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಅಬ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ‌ ನೀಡಿದ್ದಾರೆ. ಪ್ರಲ್ಹಾದ್ ಜೋಶಿ ಲಿಂಗಾಯತ ಸಮಾಜ ತುಳಿಯುತ್ತಿದ್ದಾರೆ -ದಿಂಗಾಲೇಶ್ವರ ಸ್ವಾಮಿ ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ‌ ಮಾಡಿದೆ. ಅವರ ರಾಜಕೀಯ ಪಾರ್ಟ್ನರ್ ಡಿಎಂಕೆ ರನ್ನ ಸಂತೈಸೋದೇ‌ ಕೆಲಸ ಆಗಿದೆ. ಕರ್ನಾಟಕ ಜನರ ಹಿತಾಸಕ್ತಿಗಿಂತ ಡಿಎಂಕೆ ಸಂತೈಸುವದೇ ಪ್ರಮುಖವಾಗಿ ಕಂಡು ಬಂದಿದೆ… ಹಲವಾರು … Continue reading ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಪ್ರಯತ್ನ‌ -ಬೊಮ್ಮಾಯಿ