ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ‌: ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ: ಬಿಜೆಪಿ ರಾಜಭವನವನ್ನು ಯಾವುದೇ ರೀತಿಯಿಂದ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ‌ ಕಾಂಗ್ರೆಸ್ ರಾಜಭವನವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ದೊಡ್ಡ ಇತಿಹಾಸವೇ ಇದೆ‌ ಎಂದು ಶಾಸಕ‌ ಮಹೇಶ ಟೆಂಗಿನಕಾಯಿ‌ ಆರೋಪಿಸಿದರು. ಗ್ರಾಮೀಣ ಕ್ರೀಡೆಗಳನ್ನು ಕಾಪಾಡಬೇಕಿದೆ; ಫಣೀಂದ್ರ ಪ್ರಸಾದ್! ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ದೂರುಗಳು ಬಂದ ಹಿನ್ನೆಲೆಯಲ್ಲಿ‌ ಪರಿಶೀಲಿಸಲು, ಮಾಹಿತಿ ಪಡೆಯಲು‌ ರಾಜ್ಯಪಾಲರು‌ ಮುಂದಾಗಿದ್ದಾರೆ ಇದರಲ್ಲಿ‌ತಪ್ಪೇನಿದೆ. ಅಂತಹ ಅಧಿಕಾರ‌ ರಾಜ್ಯಪಾಲರಿಗಿದೆ ಎಂದರು. ಮುಡಾ, ವಾಲ್ಮೀಕಿ ನಿಗಮದಲ್ಲಿ‌ ಹಗರಣ ಆಗಿಲ್ಲವೆಂದರೆ ಸಿಎಂಗೆ ಭಯ ಯಾಕೆ. ಆರೋಪದ ಹಿನ್ನೆಲೆಯಲ್ಲಿ ನೈತಿಕ ಹೊಣೆ … Continue reading ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ‌: ಶಾಸಕ ಟೆಂಗಿನಕಾಯಿ