Bommai: ರಾಜ್ಯ ಆಳುವ ನೈತಿಕತೆ ಕಾಂಗ್ರೆಸ್ ಕಳೆದುಕೊಂಡಿದೆ – ಬೊಮ್ಮಾಯಿ!
ಗದಗ:- ರಾಜ್ಯ ಆಳುವ ನೈತಿಕತೆ ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. Siddaramaia: ನಿಮ್ಮ ಧ್ವನಿಯನ್ನು ಸಂಸತ್ತಿನಲ್ಲಿ ಸಮರ್ಥವಾಗಿ ಪ್ರತಿನಿಧಿಸುವವರನ್ನು ಆಯ್ಕೆ ಮಾಡಿ -ಸಿದ್ದರಾಮಯ್ಯ ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, … Continue reading Bommai: ರಾಜ್ಯ ಆಳುವ ನೈತಿಕತೆ ಕಾಂಗ್ರೆಸ್ ಕಳೆದುಕೊಂಡಿದೆ – ಬೊಮ್ಮಾಯಿ!
Copy and paste this URL into your WordPress site to embed
Copy and paste this code into your site to embed