HK Patil: ಕಾಂಗ್ರೆಸ್ ಎಂದೂ ಗೂಂಡಾಗಿರಿ ಮಾಡಿಲ್ಲ, ತಾಳಿ ಭಾಗ್ಯ ಕೊಟ್ಟಿದೆ -ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ: ದೇಶದ ಪ್ರಧಾನಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ದ್ವೇಷ ಹರಡುವ ಭಾಷಣವನ್ನು ಮಾಡುತ್ತಿದ್ದು, ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿ ಚುನಾವಣೆ ಪ್ರಕ್ರಿಯೆಯಿಂದ ಮೋದಿ ಅವರನ್ನು ವಜಾಗೊಳಿಸಬೇಕೆಂದು ಸಚಿವ ಹೆಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ರಮೇಶ್ ಕುಮಾರ್ ಒಕ್ಕಲಿಗರ ವಿರೋಧವಾಗಿ ಮಾತನಾಡಿಲ್ಲಾ -ಅನಿಲ್ ಕುಮಾರ್! ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ಪ್ರಜಾಪ್ರಭುತ್ವದ ಕುರಿತು ಮೋದಿ ಅವರು ಬಳಸುತ್ತಿರುವ ಶಬ್ದ, ಭಾಷೆಗಳನ್ನು ನೋಡಿದರೇ ಓರ್ವ ಪಾಲಿಕೆ ಸದಸ್ಯ ಕೂಡಾ ಅಷ್ಟು ಕೆಳಮಟ್ಟದ ಮಾತುಗಳನ್ನು ಹೇಳುವುದಿಲ್ಲ, ಸಮಾಜದಲ್ಲಿ … Continue reading HK Patil: ಕಾಂಗ್ರೆಸ್ ಎಂದೂ ಗೂಂಡಾಗಿರಿ ಮಾಡಿಲ್ಲ, ತಾಳಿ ಭಾಗ್ಯ ಕೊಟ್ಟಿದೆ -ಹೆಚ್.ಕೆ.ಪಾಟೀಲ್