ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಶಾಸಕ ಹಾಗೂ ಸ್ಲಂ ಬೋರ್ಡ್‌ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.ಗುರುವಾರ ಸುದ್ದಿಗಾರೊಂದಿರೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್‌ ಈಗಾಗಲೇ ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಅಖಾಡಕ್ಕಿಸಲು ತೀರ್ಮಾನಿಸಿದೆ. ಇದರಿಂದಾಗಿ ಅಲ್ಲಿ ಪಕ್ಷದ ಕೆಲವರಿಗೆ ಅಸಮಾಧಾನವಿರುವುದು ಸಹಜ. ಹೈಕಮಾಂಡ್‌ ಅಲ್ಲಿನ ಅಸಮಧಾನವನ್ನು ಶಮನ ಮಾಡುತ್ತದೆ ಎಂದರು.‌ ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಡಲೆಕಾಯಿ ತಿನ್ನಲೇಬೇಡಿ! ಅಜ್ಜಂಪೀರ್ ಖಾದ್ರಿ … Continue reading ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ