Facebook Twitter Instagram YouTube
    ಕನ್ನಡ     English     తెలుగు
    Tuesday, July 5
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಕಾಂಗ್ರೆಸ್ ಜನರ ಜೀವವನ್ನು ಪಣಕ್ಕಿಟ್ಟು ಪಾದಯಾತ್ರೆಯ ನಾಟಕವಾಡುತ್ತಿದೆ: ಜೆಡಿಎಸ್ ನಾಯಕ ಟಿ.ಎ. ಶರವಣ ಆಕ್ರೋಶ

    ಕಾಂಗ್ರೆಸ್ ಜನರ ಜೀವವನ್ನು ಪಣಕ್ಕಿಟ್ಟು ಪಾದಯಾತ್ರೆಯ ನಾಟಕವಾಡುತ್ತಿದೆ: ಜೆಡಿಎಸ್ ನಾಯಕ ಟಿ.ಎ. ಶರವಣ ಆಕ್ರೋಶ

    ain userBy ain user
    Share
    Facebook Twitter LinkedIn Pinterest Email

    ಬೆಂಗಳೂರು: ಮೇಕೆದಾಟು ಯೋಜನೆಯ ನೆಪದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಕೋವಿಡ್ ಕಾಲ ಘಟ್ಟದ ಅತ್ಯಂತ ಹೇಯ, ಅಮಾನುಷ ಮತ್ತು ಜೀವ ವಿರೋಧಿ ಪ್ರತಿಭಟನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಹಿರಿಯ ಜೆಡಿಎಸ್ ನಾಯಕ ಟಿ.ಎ. ಶರವಣ ಆಕ್ರೋಶ ವ್ಯಕ್ತಪಡಿದ್ದಾರೆ.

    ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಪ್ರತಿ ಭಟನೆ ನಡೆಸುವುದು ಅವರವರ ಹಕ್ಕು. ಸಂವಿಧಾನ ಈ ಹಕ್ಕು ನೀಡಿದೆ. ಆದರೆ ಇದೇ ಸಂವಿಧಾನ ಕೆಲವು ಕರ್ತವ್ಯ ಗಳನ್ನು ವಿಧಿಸಿದೆ. ಕೋವಿಡ್ ಮಹಾಮಾರಿ ಮಿತಿ ಮೀರಿದ ಈ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ಕಾಂಗ್ರೆಸ್ ಮರೆತಿದ್ದು, ಜನರ ಜೀವವನ್ನು ಪಣಕ್ಕಿಟ್ಟು  ಪಾದಯಾತ್ರೆಯ ನಾಟಕವಾಡುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

    Demo

    ಕೊವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರನ್ನು ಒಂದೆಡೆ ಸೇರಿಸುವ ಮೂಲಕ, ನೀತಿ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಕಾಂಗ್ರೆಸ್ ಪಕ್ಷ ಜನ ವಿರೋಧಿ, ಬೇಜವಾಬ್ದಾರಿ ಪಕ್ಷ ಎಂಬುದನ್ನು ತೋರಿಸಿದೆ ಎಂದು ಶರವಣ ಕಿಡಿ ಕಾರಿದ್ದಾರೆ.

    ಆಡಳಿತಾರೂಢ ಬಿಜೆಪಿ ಸರಕಾರ ಕೋವಿಡ್  ಗಂಭೀರ ಪರಿಸ್ಥಿತಿಯ ನಡುವೆ ಇಂಥ ಪಾದಯಾತ್ರೆ ನಡೆಸಲು ಅವಕಾಶ ನೀಡುವ ಮೂಲಕ ತಾನೊಂದು ದುರ್ಬಲ, ಅಸಹಾಯಕ ಸರಕಾರ ಎಂಬುದನ್ನು ಸಾಬೀತು ಮಾಡಿದೆ ಎಂದು  ವ್ಯಂಗ್ಯವಾಡಿದ್ದಾರೆ.

    ಹಾಡು ಹಗಲೇ, ಸಾವಿರಾರು ಪೊಲೀಸರ ಸಮ್ಮುಖದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆ ಆದರೂ ಕಣ್ಣು ಮುಚ್ಚಿ ಮೌನಕ್ಕೆ ಶರಣಾದ ಆಡಳಿತ ಸರ್ಕಾರ ಪುಕ್ಕಲು ಸರಕಾರವೇ ಎನ್ನುವ ಗುಮಾನಿ ಬರುತ್ತದೆ ಎಂದು ಗೇಲಿ ಮಾಡಿದ್ದಾರೆ.

    ರಸ್ತೆಯಲ್ಲಿ ಹೋಗುವ ಬಡವರು, ಕೂಲಿ ಕಾರ್ಮಿಕರು ಮಾಸ್ಕ್ ಹಾಕಲಿಲ್ಲ ಎಂದರೆ ಮಾನವೀಯತೆ ಇಲ್ಲದೆ ನೂರಾರು ರೂಪಾಯಿ ಸುಲಿಗೆ ಮಾಡುವ ಪೊಲೀಸರು ಇಲ್ಲಿ ಮಾತ್ರ ಬಾಯಿ ಮುಚ್ಚಿ ಮೂಕ ಪ್ರೇಕ್ಷಕರಾಗಿರುವುದು ಆಶ್ಚರ್ಯಕರ.

    ಈ ಪಾದಯಾತ್ರೆ ಕೋವಿಡ್ *ಸೂಪರ್ ಸ್ಪ್ರೆಡರ್ ಯಾತ್ರೆ ಯಾಗುವುದು ನಿಶ್ಚಿತವಾಗಿದ್ದು, ಬರುವ ದಿನಗಳಲ್ಲಿ ಸಂಭವಿಸಲಿರುವ ಕೋವಿಡ್ ದುರಂತಕ್ಕೆ ಬಿಜೆಪಿ ಸರ್ಕಾರದ ನಿರ್ಲಕ್ಷ ಮತ್ತು ಕಾಂಗ್ರೆಸ್ ನ ಬೇಜವಾಬ್ದಾರಿ ತನವೇ ಕಾರಣ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

    ಜನರ ಜೀವದ ಜೊತೆ ಚೆಲ್ಲಾಟ ಮಾಡುವ ರಾಜಕೀಯ ವನ್ನು ತಕ್ಷಣ ನಿಲ್ಲಿಸಬೇಕು ಎಂದು ಅಗ್ರಹಪಡಿಸಿದ್ದಾರೆ.

    Related

    Share. Facebook Twitter LinkedIn Email WhatsApp

    Related Posts

    ಮಹಿಳೆಯರಿಗೆ ನ್ಯಾಯ ಒದಗಿಸೋ ಕೆಲಸ ಮೋದಿ ಸರ್ಕಾರ ಮಾಡಿದೆ: ಶಾಸಕ ಸಿಟಿ ರವಿ

    ಯುವತಿ ಮೃತದೇಹ ಪತ್ತೆ ಪ್ರಕರಣ: ಇನ್ನೂ ಪತ್ತೆಯಾಗದ ಮೃತ ಯುವತಿಯ ಗುರುತು

    ಜೈಲಿನಲ್ಲಿರುವ ಉಗ್ರನನ್ನು ಕಸ್ಟಡಿಗೆ ಪಡೆಯಲು ಬೆಂಗಳೂರಿಗೆ ಬಂದಿದ್ದ ಕೇರಳ ATC

    ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಹೆಚ್ ಆರ್ ಶ್ರೀನಾಥ್

    ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಸಿದ್ದರಾಮೋತ್ಸವ ಜಯಂತಿ ನಡೆಸುವ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳೀದ್ದೇನು..?

    ಬೆಂಗಳೂರಿನ ಪೀಣ್ಯ ಮೇಲ್ಸೇತುವೆಗೆ ಶೀಘ್ರದಲ್ಲೇ ಭಾರೀ ವಾಹನಗಳ ಸಂಚಾರ

    ಸಾಕು ನಾಯಿಗಳಿಗೆ ವ್ಯಾಕ್ಸಿನೇಷನ್ ಮಾಡಲು ಲಂಚ ವಸೂಲಿ: ವೈದ್ಯನ ವಿಡಿಯೋ ಮೊಬೈಲ್ ನಲ್ಲಿ ಸೆರೆ

    ಪೊಲೀಸ್ ಇಲಾಖೆ’ಯಲ್ಲಿ ಮೇಜರ್ ಸರ್ಜರಿ: 31 PSI ವರ್ಗಾವಣೆಗೊಳಿಸಿ ಆದೇಶ

    ಬೆಂಗಳೂರಿನಲ್ಲಿ ಬಿಬಿಎಂಪಿ ವಾರ್ಡ್ ವಿಂಗಡಣೆಗೆ 233 ಆಕ್ಷೇಪಣೆಗಳು ಸಲ್ಲಿಕೆ

    ನೋಡ ನೋಡ್ತಿದ್ದಂತೆ ಧರೆಗೆ ಬಿತ್ತು ಭಾರೀ ಗಾತ್ರದ ಮರ: CCTVಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

    ಶಾಸಕ ಜಮೀರ್ ನಿವಾಸ ಮೇಲೆ ACB ರೇಡ್: ಎಸಿಬಿ ದಾಳಿ ವಿರೋಧಿಸಿ ಅಭಿಮಾನಿಗಳ ಪ್ರತಿಭಟನೆ

    Zameer Ahmed ಮನೆ ಮೇಲೆ ACB ರೇಡ್: ಹಾಲಿ ಸಚಿವರಿಗೆ ಶರುವಾಯ್ತು ನಡುಕ

    ಡಿ.ಕೆ. ಶಿವಕುಮಾರ್ ಬೆನ್ನಿನ ಹಿಂದೆ ಪಿತೂರಿ ನಡೆಯುತ್ತಿರುವುದು ಸ್ಪಷ್ಟ: ರಾಜ್ಯ ಬಿಜೆಪಿ

    ಬೆಂಗಳೂರು ನಗರವನ್ನು ಅಭಿವೃದ್ಧಿಯ ಹಳಿಯ ಮೇಲೆ ತಂದು ನಿಲ್ಲಿಸುತ್ತೇನೆ: H.D ಕುಮಾರಸ್ವಾಮಿ

    ಅಕ್ರಮವಾಗಿ ಹೆಣ್ಣು ಮಕ್ಕಳನ್ನು ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ರಾ..?

    ಜುಲೈ ಅಂತ್ಯಕ್ಕೆ 15000 ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿ ಪ್ರಕಟ: ಸಚಿವ ಬಿಸಿ ನಾಗೇಶ್

    ಅತ್ಯುತ್ತಮ ವಾಸಯೋಗ್ಯ ಸ್ಥಳ ಎಂಬ ಹೆಗ್ಗಳಿಕೆಯಿಂದ ಕೆಳಗಿಳಿದ ಬೆಂಗಳೂರು: ರಾಜಧಾನಿಗೆ ಎಷ್ಟನೇ ಸ್ಥಾನ ಗೊತ್ತಾ?

    ಸರಕು ಸಾಗಣೆ ಲಾರಿ ಡಿವೈಡರ್ ಗೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

    Suspend..ಡಿಸಿ ಮಂಜುನಾಥ್ ಅಮಾನತು ಶಿಕ್ಷೆ; 14 ದಿನಗಳ ನ್ಯಾಯಾಂಗ ಬಂಧನ

    ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಬಹು ಮುಖ್ಯಮಾಹಿತಿ ನೀಡಿದ ಸಚಿವ ಡಾ. ಅಶ್ವತ್ಥನಾರಾಯಣ

    ರಾಜಧಾನಿ ಬೆಂಗಳೂರಲ್ಲಿ ನಿನ್ನೆ 696 ಮಂದಿಗೆ ಕೋವಿಡ್ ಸೋಂಕು.!

    ರಾಜ್ಯ ಸರ್ಕಾರದಿಂದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ..!

    ACB ದಾಳಿ; ಶಾಸಕ ಜಮೀರ್ ಅಹ್ಮದ್ ಗೆ ಮುಳುವಾಯ್ತಾ ಭವ್ಯ ಬಂಗಲೆ..?

    ಜು.11ರಿಂದ ಪದವಿ ಕಾಲೇಜುಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ: ಅಶ್ವಥ್ ನಾರಾಯಣ್

    ನಾನಿರುವವರೆಗೂ ಈದ್ಗಾ ಆಟದ ಮೈದಾನವಾಗಿಯೇ ಇರುತ್ತೆ, ಇದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಜಮೀರ್ ಅಹಮ್ಮದ್

    ಚಾಮರಾಜಪೇಟೆಯ  ಶಾಸಕ ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ದಾಳಿ

    ಎಚ್ಚರ.. ನೀವು ಆನ್ ಲೈನ್ ನಲ್ಲಿ ಕರೆಂಟ್ ಬಿಲ್ ಪೇ ಮಾಡ್ತಿರಾ..? ಹಾಗಿದ್ರೆ ಈ ಸ್ಟೋರಿ ನೋಡಿ

    IAS, IPS ಅಧಿಕಾರಿಗಳ ಬಂಧನ: ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ ಎಂದ ಸಿಎಂ

    ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಶೀಘ್ರವೇ BBMPಯಿಂದ 1032 ಹುದ್ದೆಗಳ ಭರ್ತಿ

    ಬನಶಂಕರಿ ದೇಗುಲದಲ್ಲಿ ಆಂತರಿಕ ಕಲಹ: ಮುಜರಾಯಿ ಆಯುಕ್ತರಿಗೆ ಅರ್ಚಕರ ವಿರುದ್ಧವೇ ದೂರು

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಹಗರಣ: BDAಗೆ ನೂರು ಕೋಟಿ ನಷ್ಟ – ಅಧಿಕಾರಿಗಳ ವಿರುದ್ಧ FIR

    ಬೆಂಗಳೂರು: ಯುವ ನಟನ ದಾರುಣ ಅಂತ್ಯ!

    ಫಲಾನುಭವಿಗಳಿಗೆ “ಸಂಧ್ಯಾ ಸುರಕ್ಷಾ ಯೋಜನೆ’’ ಅಡಿ ಪಿಂಚಣಿ ಬಾಂಡ್ ವಿತರಣೆ

    ಹರ್ಷ ಕೊಲೆ ಪ್ರಕರಣ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ..! ಜೈಲಿನಿಂದಲೇ ಹಂತಕರು tiktok

    PSI Recruitment scam…ಅಮೃತ್ ಪೌಲ್ ಅರೆಸ್ಟ್: ಸಿಎಂ ಬೊಮ್ಮಾಯಿ ಹೇಳಿದ್ದೇನು..?

    ಮತ್ತೊಂದು Big News.. ಬೆಂಗಳೂರು DC ಆಗಿದ್ದ ಮಂಜುನಾಥ್ Arrest

    PSI Recruitment scam.. ADGP ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

    ADGP ಅಮೃತ್ ಪೌಲ್ Arrest ಹಿನ್ನೆಲೆ: ಮತ್ತಷ್ಟು IPS ಅಧಿಕಾರಿಗಳಿಗೆ ಶುರುವಾಯ್ತು ನಡುಕ

    VIDEO.. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ADGP ಅರೆಸ್ಟ್..! ಅಮೃತ್ ಪೌಲ್ ಆಫೀಸ್ ನಲ್ಲೇ OMR ಶೀಟ್ ತಿದ್ದುಪಡಿ

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.