ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ -ಬಿವೈ ವಿಜಯೇಂದ್ರ

ಚಾಮರಾಜನಗರ: ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಏನ್ ಹೇಳ್ತಾರೆ ಮುಖ್ಯವಲ್ಲ. ರಾಜ್ಯ ಜನ ಏನ್ ಹೇಳ್ತಾರೆ ಅದು ಮುಖ್ಯ. ದೇಶದಲ್ಲಿ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ಅಪೆಕ್ಷೆಯನ್ನ ಇಟ್ಟುಕೊಂಡಿದ್ದಾರೆ. 28 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ತಾರೆ ಎಂದರು. Karnataka Weather: ಕರ್ನಾಟಕದ ಹಲವೆಡೆ ಮಳೆಯ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ದೇಶದಲ್ಲಿ ಬಿಜೆಪಿ 200 ಸ್ಥಾನ ಮಾತ್ರ ಪಡೆಯುತ್ತೆ … Continue reading ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ -ಬಿವೈ ವಿಜಯೇಂದ್ರ