ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಬರ್ಬರ ಕೊಲೆ: ಬೆಂಗಳೂರಲ್ಲಿ ತಡರಾತ್ರಿ ಕೃತ್ಯ!
ಬೆಂಗಳೂರು:- ನಗರದಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ ನಡೆದಿರುವ ಘಟನೆ ಅಶೋಕನಗರದ ಗರುಡಾ ಮಾಲ್ ಬಳಿ ಜರುಗಿದೆ. ಗೃಹ ಸಚಿವರ ಬಾಯಲ್ಲಿ ರಾಜೀನಾಮೆ ಮಾತು ; ಏನಿದರ ಮರ್ಮ..? ಹೈದರ್ ಅಲಿ ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ … Continue reading ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಬರ್ಬರ ಕೊಲೆ: ಬೆಂಗಳೂರಲ್ಲಿ ತಡರಾತ್ರಿ ಕೃತ್ಯ!
Copy and paste this URL into your WordPress site to embed
Copy and paste this code into your site to embed