ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಪಾಲಿದೆ – ಅಶೋಕ್

ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಪಾಲಿದೆ ಎಂದು ಮಾಜಿ ಸಚಿವ ಅಶೋಕ್ ಹೇಳಿದ್ದಾರೆ ರಸ್ತೆಯಲ್ಲೇ ನಮಾಜ್‌ ಮಾಡಿದ ಪ್ರಕರಣ.. ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದ ಕಟೀಲ್!? ಈ ಸಂಬಂಧ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಪಾಲಿದೆ – ಅಶೋಕ್