ಕೊಪ್ಪಳ:- ರಾಜ್ಯದಲ್ಲಿ ಜೂನ್ 4ರ ಬಳಿಕ ಕಾಂಗ್ರೆಸ್ ನಾಯಕರ ಆಟ ನಡೆಯುವುದಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಪ್ರಜ್ವಲ್ ಖಾಸಗಿ ಪೆನ್ ಡ್ರೈವ್ ಕೇಸ್: ಕಂಪ್ಲಿಯಲ್ಲಿ ಅಪ್ಪ-ಮಗನ ವಿರುದ್ಧ ಪ್ರೊಟೆಸ್ಟ್..!
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಗೆ ವೋಟ್ ಹಾಕುವ ಮೂಲಕ ಕನ್ನಡ & ಸಂಸ್ಕೃತಿ ಸಚಿವ ತಂಗಡಗಿಗೆ ಕಪಾಳಕ್ಕೆ ಹೊಡೆದಂತಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ದೀಪ ಆರುವಾಗ ಉರಿಯುವ ರೀತಿ ಕಾಂಗ್ರೆಸ್ನವರು ಹಾರಾಡುತ್ತಿದ್ದಾರೆ. ಜೂನ್ 4ರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರಿಗೂ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಕಿಡಿಕಾರಿದ್ದಾರೆ.