ಕಾಂಗ್ರೆಸ್ ಪಕ್ಷ ಇಡೀ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿ: ಜನಾರ್ದನ ರೆಡ್ಡಿ!

ಕೊಪ್ಪಳ:- ಕಾಂಗ್ರೆಸ್ ಪಕ್ಷ ಇಡೀ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ಅನ್ನಬಾಗ್ಯದ ಹಣ ಮುಂದಿನ ವಾರ ನಿಮ್ಮ ಖಾತೆಗೆ ಬೀಳಲಿದೆ – ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಈ ಸಂಬಂಧ ಮಾತನಾಡಿದ ಅವರು,ಈ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿಯೆಂದರೆ ಅದು ಕಾಂಗ್ರೆಸ್ ಪಕ್ಷ ಎಂದರು. ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಜಾಹೀರಾತಿನ ವಿಚಾರವಾಗಿ ಮಾತನಾಡಿದರು. ನನಗೆ ತಾಯಿ ಆಶೀರ್ವಾದ ಇದ್ದಿದ್ದರಿಂದಲೇ ನವರಾತ್ರಿ ಮೊದಲ ದಿನ ಬಳ್ಳಾರಿಗೆ ಹೋಗಲು ಅವಕಾಶ ಸಿಕ್ಕಿದೆ. ಈ ದೇಶಕ್ಕೆ ಕಾಡುತ್ತಿರುವ … Continue reading ಕಾಂಗ್ರೆಸ್ ಪಕ್ಷ ಇಡೀ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿ: ಜನಾರ್ದನ ರೆಡ್ಡಿ!