ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕತ್ವ ಕೊರತೆ ಇದೆ – ಯಡಿಯೂರಪ್ಪ!
ಬೆಂಗಳೂರು:– ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕತ್ವ ಕೊರತೆ ಇದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಭ್ರಮದಿಂದ ಜರುಗಿದ ರಂಜಾನ್ ಆಚರಣೆ! ಈ ಸಂಬಂಧ ಮಾತನಾಡಿದ ಅವರು, ರಾಜಕಾರಣದಲ್ಲಿ ರಾಹುಲ್ ಗಾಂಧಿ ಒಬ್ಬ ವಿಫಲ ನಾಯಕ, ಖುದ್ದು ಕಾಂಗ್ರೆಸ್ ನಾಯಕರೇ ಅವರ ಹೆಸರಲ್ಲಿ ಮತ ಯಾಚಿಸಲು ಹಿಂಜರಿಯುತ್ತಿದ್ದಾರೆಂದರೆ ಅವರ ನಾಯಕತ್ವ ಹೇಗಿದೆ ಅಂತ ಅರ್ಥೈಸಿಕೊಳ್ಳಬಹುದು ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ಮತ್ತು ಸಮರ್ಥ ನಾಯಕತ್ವ ಕೊರತೆ ಇದೆ ಮತ್ತು ಹೇಳಿಕೊಳ್ಳಲು … Continue reading ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕತ್ವ ಕೊರತೆ ಇದೆ – ಯಡಿಯೂರಪ್ಪ!
Copy and paste this URL into your WordPress site to embed
Copy and paste this code into your site to embed