ಕಾಂಗ್ರೆಸ್ ನವರಿಗೆ ಇನ್ನೂ ಬುದ್ದಿ ಬಂದಿಲ್ಲ, ರಾಮ ಅನ್ನೋ ಹೆಸರಿಗೆ ಅಪಚಾರವಾಗಿದೆ: ಪ್ರಮೋದ್ ಮುತಾಲಿಕ್
ಬೆಂಗಳೂರು: ಸಚಿವ ಸಂಪುಟದಲ್ಲಿ ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಘೋಷಣೆ ಮಾಡಿದ್ದು ತುಂಬಾ ಖಂಡನೀಯ ವಿಚಾರ ಅಂತಾ ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. Traffic Rules: ಆಗಸ್ಟ್ 1ರಿಂದ ಹೊಸ ರೂಲ್ಸ್ ಜಾರಿ: ದಂಡ ಕಟ್ಟದೆ ಇರಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಅಂಶಗಳು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂ ವಿರೋಧಿ, ರಾಮನ ವಿರೋಧಿ ಅಂತ ಮತ್ತೊಮ್ಮೆ ಸಾಬೀತಾಗಿದೆ. ರಾಮನಗರ, ರಾಮ ಅನ್ನೋ ಹೆಸರಿಗೆ ಅಪಚಾರವಾಗಿದೆ. ರಾಮನಗರ ಅಲ್ಲ ಇಡೀ ದೇಶದ ರಾಮನ ಭಕ್ತರ … Continue reading ಕಾಂಗ್ರೆಸ್ ನವರಿಗೆ ಇನ್ನೂ ಬುದ್ದಿ ಬಂದಿಲ್ಲ, ರಾಮ ಅನ್ನೋ ಹೆಸರಿಗೆ ಅಪಚಾರವಾಗಿದೆ: ಪ್ರಮೋದ್ ಮುತಾಲಿಕ್
Copy and paste this URL into your WordPress site to embed
Copy and paste this code into your site to embed