ದೇವೇಗೌಡರ ಜೀವ ಪಡೆಯಲು ಕಾಂಗ್ರೆಸ್ ಸಂಚು… ಜೆಡಿಎಸ್ ಆಕ್ರೋಶ !

ಬೆಂಗಳೂರು:- ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಜೀವ ಪಡೆಯಲು ಕಾಂಗ್ರೆಸ್ ಸರ್ಕಾರ ಸಂಚು ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನೇರ ಆರೋಪ ಮಾಡಿದೆ Gold price:; ಚಿನ್ನ, ಬೆಳ್ಳಿ ಬೆಲೆ ಎರಡೂ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ! ದೇವರಾಜೇಗೌಡ ಹಾಗೂ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾಗ ಆಡಿಯೋ ವೈರಲ್ ಆದ ಬಳಿಕ ಜೆಡಿಎಸ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ … Continue reading ದೇವೇಗೌಡರ ಜೀವ ಪಡೆಯಲು ಕಾಂಗ್ರೆಸ್ ಸಂಚು… ಜೆಡಿಎಸ್ ಆಕ್ರೋಶ !