Hubballi: ಕರ್ನಾಟಕ ಸುರಕ್ಷತೆಗೆ ಧಕ್ಕೆ ತರುವ ಕಾಂಗ್ರೆಸ್: ಅಮಿತ್ ಶಾ…!

ಹುಬ್ಬಳ್ಳಿ: ತಮ್ಮ ಮತಬ್ಯಾಂಕಿಗಾಗಿ ಕರ್ನಾಟಕ ಸುರಕ್ಷತೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ಷೇಪಿಸಿದರು. ಹುಬ್ಬಳ್ಳಿ : ಕರ್ನಾಟಕದಲ್ಲಿ ಸಾಬರ ಸರ್ಕಾರ ಹೋಗಬೇಕು -ಯತ್ನಾಳ ಧಾರವಾಡ ಲೋಕಸಭಾ ಕ್ಷೇತ್ರದ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ದೇಶ ಸುರಕ್ಷತೆಗೆ ಶ್ರಮಿಸುವ ನರೇಂದ್ರ ಮೋದಿಜೀ ಮತ್ತು ದೇಶವಿರೋಧಿಗಳನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದ ನಡುವೆ ಒಬ್ಬರನ್ನು ಕರ್ನಾಟಕದ ಮತದಾರರು ಆಯ್ಕೆ ಮಾಡಬೇಕು … Continue reading Hubballi: ಕರ್ನಾಟಕ ಸುರಕ್ಷತೆಗೆ ಧಕ್ಕೆ ತರುವ ಕಾಂಗ್ರೆಸ್: ಅಮಿತ್ ಶಾ…!