Siddaramaiah: ಆ ಮೂವರಿಂದ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: CM ಸಿದ್ದರಾಮಯ್ಯ!

ಬೆಂಗಳೂರು:- ಆ ಮೂವರಿಂದ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. Breaking News: ದೇವರಿಗೆ ಕೈ ಮುಗಿದು ಬೆಳ್ಳಿ ಕಿರೀಟ ಕದ್ದೊಯ್ದ ಖದೀಮ..! ಈ ಸಂಬಂಧ ಮಾತನಾಡಿದ ಅವರು,ಮೂರು ಮಂದಿ ರಾಜಕೀಯ ನಾಯಕರು ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಚ್​​ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಹಾಗೂ ಸಂತೋಷ ನನ್ನ ತೇಜೋವಧೆ ನಡೆಸುತ್ತಿದ್ದಾರೆ ಎಂದರು. ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಮ್ಮ ಕುಟುಂಬದಿಂದ ಯಾವುದೇ ಅಕ್ರಮ ಆಗಿಲ್ಲ. … Continue reading Siddaramaiah: ಆ ಮೂವರಿಂದ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: CM ಸಿದ್ದರಾಮಯ್ಯ!