ಪ್ರಜ್ವಲ್ ಪ್ರಕರಣವ ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ಸಂಚು – ಯತ್ನಾಳ್..!

ದಾವಣಗೆರೆ:- ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ವ್ಯವಸ್ಥಿತ ಸಂಚು ನಡೆದಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಲೀನವಾಗ್ತಿದೆ ಐತಿಹಾಸಿಕ ಕೆರೆ: ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು..! ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ವ್ಯವಸ್ಥಿತ ಸಂಚು ನಡೆದಿದೆ. ಕಾಂಗ್ರೆಸ್ ಸರ್ಕಾರ ಆದೇಶಿಸಿದ ತನಿಖೆಗಳು ಯಾವತ್ತೂ ಪೂರ್ಣಗೊಳ್ಳಲ್ಲ, ಪಿಎಸ್ಐ ಅ ನೇಮಕಾತಿ ಹಗರಣ ನೆನೆಗುದಿಗೆ ಬಿದ್ದಿದೆ, ಇನ್ನೆರಡು ಪೊಕ್ಸೋ ಪ್ರಕರಣಗಳ ತನಿಖೆಯಾಗುತ್ತಿಲ್ಲ, ಎಸ್ ಐಟಿಯಲ್ಲಿ ಸರ್ಕಾರದ ಅಧಿಕಾರಿಗಳೇ ಇರೋದ್ರಿಂದ ತನಿಖೆ … Continue reading ಪ್ರಜ್ವಲ್ ಪ್ರಕರಣವ ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ಸಂಚು – ಯತ್ನಾಳ್..!