CM Siddaramaiah On Wayanad: ದುರಂತಕ್ಕೀಡಾದ ವಯನಾಡ್ʼನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಘೋಷಣೆ

ಬೆಂಗಳೂರು: ವಯನಾಡು ಅಕ್ಷರಶಃ ದುರಂತ ಭೂಮಿಯಾಗಿದೆ. ಭೀಕರ ದುರಂತದಲ್ಲಿ ಬದುಕುಳಿದವರಿಗೆ ಮುಂದಿನ ಜೀವನ ಹೇಗೆ ಎನ್ನುವ ಪ್ರಶ್ನೆ ಕಣ್ಣ ಮುಂದೆ ಸಿಡಿಲಿನಂತೆ ಬಡಿಯುತ್ತಿದೆ. ಸದ್ಯ ಸಂತ್ರಸ್ಥರ ಕಷ್ಟ ಯಾರಿಗೂ ಬೇಡವಾಗಿದೆ. ಆದರೆ ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮ ಜೊತೆ ನಾವಿದ್ದೇವೆಂದು 100 ಮನೆಗಳನ್ನು ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ. ಹೌದು ಕೇರಳದ ವಯನಾಡಿನಲ್ಲಿಭೂಕುಸಿತದಿಂದ ಸೂರು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ100 ಮನೆಗಳನ್ನು ನಿರ್ಮಿಸಿಕೊಡಲು ಕರ್ನಾಟಕ ಸರಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಈ ತೀರ್ಮಾನ … Continue reading CM Siddaramaiah On Wayanad: ದುರಂತಕ್ಕೀಡಾದ ವಯನಾಡ್ʼನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಘೋಷಣೆ