ವಕ್ಫ್ ಬೋರ್ಡ್ನಿಂದ ಬಡ ಕುಟುಂಬಗಳಿಗೆ ಮನೆ ಭಾಗ್ಯ! ಮನೆ ಇಲ್ಲದವರಿಗೆ ಸಿಹಿಸುದ್ದಿ ಕೊಟ್ಟ ಜಮೀರ್
ಕಲಬುರಗಿ: ರಾಜ್ಯದ ಪ್ರತಿ ತಾಲೂಕಿನಲ್ಲಿ ಮನೆ ಇಲ್ಲದ ಬಡ ಮುಸ್ಲಿಂ ಸಮುದಾಯದವರಿಗೆ ವಕ್ಫ್ ಮಂಡಳಿಯಿಂದಲೇ ವಸತಿ ಭಾಗ್ಯ ಕಲ್ಪಿಸುವ ಯೋಜನೆ ಪ್ರಸ್ತಾವನೆ ಯಲ್ಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಂಟೆಜ್ ಪ್ಯಾಲಸ್ ನಲ್ಲಿ ಆಯೋಜಿಸಿದ್ದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆ ಗಳ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸಮುದಾಯದಲ್ಲಿ ಅತ್ಯಂತ ಬಡವರಿದ್ದು ಅಂತಹ ವಸತಿ ರಹಿತರ ಸಮೀಕ್ಷೆ ನಡೆಸಿ ಅವರಿಗೆ ಕಡಿಮೆ ಬಾಡಿಗೆ ದರದಲ್ಲಿ ನೀಡಲಾಗುವುದು. ಇದರಿಂದ … Continue reading ವಕ್ಫ್ ಬೋರ್ಡ್ನಿಂದ ಬಡ ಕುಟುಂಬಗಳಿಗೆ ಮನೆ ಭಾಗ್ಯ! ಮನೆ ಇಲ್ಲದವರಿಗೆ ಸಿಹಿಸುದ್ದಿ ಕೊಟ್ಟ ಜಮೀರ್
Copy and paste this URL into your WordPress site to embed
Copy and paste this code into your site to embed