Accident: ಈರುಳ್ಳಿ ಟೆಂಪೋಗೆ ಹಿಂಬದಿಯಿಂದ ಕಂಟೇನರ್ ಡಿಕ್ಕಿ: ಓರ್ವ ವ್ಯಕ್ತಿ ಸಾವು!

ಬೆಂಗಳೂರು: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ. ತಿರುಪತಿ ಲಡ್ಡುನಲ್ಲಿ ಮಾಂಸ ಮಿಶ್ರಿಣ: ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು- ಪ್ರಲ್ಹಾದ್ ಜೋಶಿ ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ … Continue reading Accident: ಈರುಳ್ಳಿ ಟೆಂಪೋಗೆ ಹಿಂಬದಿಯಿಂದ ಕಂಟೇನರ್ ಡಿಕ್ಕಿ: ಓರ್ವ ವ್ಯಕ್ತಿ ಸಾವು!