Hubballi: ಬಾಕಿ ಹಣ ಬಿಡುಗಡೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ!

ಹುಬ್ಬಳ್ಳಿ : ಬಾಕಿ ಹಣ ಬಿಡುಗಡೆ ಸೇರಿ ಉತ್ತರ ಕರ್ನಾಟಕದ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪದಾಧಿಕಾರಿಗಳು, ಎಲ್ಲ ವಿಷಯದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಕರ್ನಾಟಕವನ್ನು ಸಮನಾಗಿ ನೋಡಬೇಕು. ಇಲ್ಲವಾದಲ್ಲಿ ಉತ್ತರ ಕರ್ನಾಟಕ ಬೇರೆ ರಾಜ್ಯ ಆಗುವಲ್ಲಿ ಸಂದೇಹವಿಲ್ಲ ಎಂದು ಎಚ್ಚರಿಸಿದರು. ಯುವತಿ ಬೆತ್ತಲೆ ಮಾಡಿ ಖಾಸಗಿ ಅಂಗಕ್ಕೆ … Continue reading Hubballi: ಬಾಕಿ ಹಣ ಬಿಡುಗಡೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ!