ಬಾಕಿ ಬಿಲ್ ಗಾಗಿ ಗುತ್ತಿಗೆದಾರರ ಪ್ರತಿಭಟನೆ: ಕಾಮಗಾರಿಗಳ ಮೇಲೆ ಪರಿಣಾಮವಾಗಲ್ಲ ಎಂದ ಕಮಿಷನರ್!

ಬೆಂಗಳೂರು:- ಬಾಕಿ ಬಿಲ್ ಗಾಗಿ ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದು, ಇದು ಕಾಮಗಾರಿಗಳ ಮೇಲೆ ಪರಿಣಾಮವಾಗಲ್ಲ ಎಂದು ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನ ಕಾಮಗಾರಿಗಳಿಗೆ ಜೀವ ನೀಡುದ್ದ ಬಿಬಿಎಂಪಿ ಗುತ್ತಿಗೆದಾರರು ಇದೀಗ ಪಾಲಿಕೆ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಗುತ್ತಿಗೆದಾರರು ಮಾಡಿದ್ದ ಕಾಮಗಾರಿಗಳಿಗೆ ಶೇಕಡ 75 ರಷ್ಟು ಬಿಲ್ ಕೊಟ್ಟಿರೋ ಪಾಲಿಕೆ, ಉಳಿದ ಶೇ 25 ಬಾಕಿ ಉಳಿಸಿಕೊಂಡಿರುವುದನ್ನ ವಿರೋಧಿಸಿ ಗುತ್ತಿಗೆದಾರರು ಸೋಮವಾರದಿಂದ ಪಾಲಿಕೆಯ ಕೆಲಸಗಳಿಗೆ ಬ್ರೇಕ್ ಹಾಕಿದ್ದಾರೆ. ಬಾಕಿ ಬಿಲ್​ಗೆ ಡಿಸಿಎಂ ಬಳಿಯೂ ಮನವಿ ಮಾಡಿ ಸುಸ್ತಾದ ಗುತ್ತಿಗೆದಾರರು … Continue reading ಬಾಕಿ ಬಿಲ್ ಗಾಗಿ ಗುತ್ತಿಗೆದಾರರ ಪ್ರತಿಭಟನೆ: ಕಾಮಗಾರಿಗಳ ಮೇಲೆ ಪರಿಣಾಮವಾಗಲ್ಲ ಎಂದ ಕಮಿಷನರ್!