Rammamndir Issue: ರಾಮಮಂದಿರ ವಿಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ರಾ ಬಿ.ಕೆ.ಹರಿಪ್ರಸಾದ್? – Video Viral

ಬೆಂಗಳೂರು: ಅಯೋಧ್ಯೆಗೆ (Ayodhya Ram Mandir) ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ (B.K.Hariprasad) ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ … Continue reading Rammamndir Issue: ರಾಮಮಂದಿರ ವಿಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ರಾ ಬಿ.ಕೆ.ಹರಿಪ್ರಸಾದ್? – Video Viral