ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಸೆಕ್ಯೂರಿಟಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್!
ಬೆಂಗಳೂರು:- ಸೆಕ್ಯೂರಿಟಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬ್ಯಾಟರಾಯನಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತೀಕ್ ಬಂಧಿತ ಆರೋಪಿ. ಈತ ಟೆಂಬರ್ ಲೇಔಟ್ ನ ನಮಸ್ತೆ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬ ಸೆಕ್ಯೂರಿಟಿ ಗಾರ್ಡ್ ಕೊಲೆ ಮಾಡಿದ್ದ. ಕೊಲೆ ಬಳಿಕ ಆರೋಪಿ ತಲೆಮರಿಕೊಂಡಿದ್ದ. ಡೆಲವರಿ ಕೊಡುವ ನೆಪದಲ್ಲಿ ಬಂದು ಆರೋಪಿ ಚಾಕು ಹಾಕಿ ಹೋಗಿದ್ದ. … Continue reading ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಸೆಕ್ಯೂರಿಟಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed