ನೀರು ಬರುವ ಮೊದಲೇ ತುಕ್ಕು ಹಿಡಿದ ಪೈಪ್: ಗದಗ್ ನಲ್ಲಿ ಹಳ್ಳ ಹಿಡಿದ ಜಲ ಜೀವನ್ ಯೋಜನೆ!
ಗದಗ:- ಪ್ರಧಾನಿ ನರೇಂದ್ರ ಮೋದಿ ಅವ್ರ ಮಹತ್ವಾಕಾಂಕ್ಷಿ ಯೋಜನೆ ಜಲ ಜೀವನ್ ಯೋಜನೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಹಳ್ಳಹಿಡಿದಿದೆ. IPL 2025: RCB ತಂಡದಿಂದ ಈ ಸ್ಟಾರ್ ಪ್ಲೇಯರ್ ಔಟ್: ಖರೀದಿಸಲು ಮುಂದಾಗಿದೆ ಮೂರು ತಂಡಗಳು! ರಾಜ್ಯದ ಪ್ರತಿಯೊಂದು ಮನೆಗೆ ಕುಡಿಯವ ನೀರು ಸಿಗಲಿ ಅಂತ ಕೇಂದ್ರ ಸರ್ಕಾರ ಕೋಟಿ ಕೋಟಿ ಅನುದಾನ ನೀಡಿದೆ. ಆದ್ರೆ, ಕಾಮಗಾರಿ ಮುಗಿದು ಮೂರ್ನಾಲ್ಕು ವರ್ಷಗಳು ಕಳೆದ್ರೂ ಬಹುತೇಕ ಗ್ರಾಮಗಳ ಪೈಪ್ ನಲ್ಲಿ ಇನ್ನೂ ಹನಿ ನೀರು ಬರ್ತಾಯಿಲ್ಲ. ತಾಲೂಕಿನ ಚಿಕ್ಕಹಂದಿಗೋಳ, … Continue reading ನೀರು ಬರುವ ಮೊದಲೇ ತುಕ್ಕು ಹಿಡಿದ ಪೈಪ್: ಗದಗ್ ನಲ್ಲಿ ಹಳ್ಳ ಹಿಡಿದ ಜಲ ಜೀವನ್ ಯೋಜನೆ!
Copy and paste this URL into your WordPress site to embed
Copy and paste this code into your site to embed