ಭ್ರಷ್ಠಾಚಾರದ “ಜಾಗೃತಿ ಅರಿವು ಸಪ್ತಾಹ-2024”: ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋದಿಸಿದ ಸಿಎಂ!

ಬೆಂಗಳೂರು:- ಭ್ರಷ್ಠಾಚಾರದ ವಿರುದ್ಧ ಜಾಗೃತಿ ಮೂಡಿಸಲು “ಜಾಗೃತಿ ಅರಿವು ಸಪ್ತಾಹ-2024″ರ ಆಚರಣೆಯ ಅಂಗವಾಗಿ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನದಲ್ಲಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋದಿಸಿದರು. ತುಮಕೂರು: ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು! ಈ ವೇಳೆ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಒಳಾಡಳಿತ ಇಲಾಖೆಯ ಸರ್ಕಾರದ ಅಪರ … Continue reading ಭ್ರಷ್ಠಾಚಾರದ “ಜಾಗೃತಿ ಅರಿವು ಸಪ್ತಾಹ-2024”: ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋದಿಸಿದ ಸಿಎಂ!