Yuva Nidhi Scheme: ಕಾಂಗ್ರೆಸ್‌ನ ಐದನೇ ಗ್ಯಾರಂಟಿ ʼಯುವನಿಧಿʼಗೆ ಕ್ಷಣಗಣನೆ- ಅರ್ಜಿ ಸಲ್ಲಿಕೆ ಹೇಗೆ?, ಯಾರೆಲ್ಲಾ ಅರ್ಹ, ಇಲ್ಲಿದೆ ಮಾಹಿತಿ

ಬೆಂಗಳೂರು:– ಐದನೇ ಗ್ಯಾರಂಟಿ ಯುವ ನಿಧಿ ಜಾರಿಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬೆಳಗ್ಗೆ 11ಗಂಟೆಗೆ‌ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಪದವೀಧರರಿಗೆ ಮಾಸಿಕ 3000 ರೂಪಾಯಿ ಮತ್ತು ಡಿಪ್ಲೋಮಾ ಹೋಲ್ಡರ್ಸ್ ಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆಯನ್ನು ಫಲಾನುಭವಿಗಳಿಗೆ ಎರಡು ವರ್ಷದವರೆಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಯುವನಿಧಿ ಯೋಜನೆಯ ಫಲಾನುಭವಿಗಳು 2022-23 ರಲ್ಲಿ ವ್ಯಾಸಾಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕದಲ್ಲಿ … Continue reading Yuva Nidhi Scheme: ಕಾಂಗ್ರೆಸ್‌ನ ಐದನೇ ಗ್ಯಾರಂಟಿ ʼಯುವನಿಧಿʼಗೆ ಕ್ಷಣಗಣನೆ- ಅರ್ಜಿ ಸಲ್ಲಿಕೆ ಹೇಗೆ?, ಯಾರೆಲ್ಲಾ ಅರ್ಹ, ಇಲ್ಲಿದೆ ಮಾಹಿತಿ