ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್: ಪಟಾಕಿ ಸಿಡಿಸಲು ಸರ್ಕಾರದಿಂದ ನಿಯಮ ಜಾರಿ, ರೂಲ್ಸ್ ಬ್ರೇಕ್ ಮಾಡಿದ್ರೆ ಕ್ರಮ ಫಿಕ್ಸ್!

ಬೆಂಗಳೂರು:- ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಪಟಾಕಿ ಸಿಡಿಸಲು ಸರ್ಕಾರದಿಂದ ಹೊಸ ನಿಯಮ ಜಾರಿ ಆಗಿದೆ. ಅಲ್ಲದೇ ರೂಲ್ಸ್ ಬ್ರೇಕ್ ಮಾಡಿದ್ರೆ ಕ್ರಮ ಫಿಕ್ಸ್ ಎನ್ನಲಾಗಿದೆ. ನಿಮಗಿದು ಗೊತ್ತಾ: ಹೆಚ್ಚಾಗಿ ಸ್ವೀಟ್ಸ್ ತಿಂದ್ರೆ ಮಧುಮೇಹದ ಜೊತೆ ಮಾನಸಿಕ ರೋಗವು ಬರಬಹುದು! ಹಬ್ಬದಲ್ಲಿ ಪರಿಸರದ ಮೇಲೆ ಆಗುವ ಮಾಲಿನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಪಟಾಕಿ ಸಿಡಿಸುವಾಗ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಅಂತ ಜಿಲ್ಲಾಧಿಕಾರಿಗಳು ಮತ್ತು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದ್ದಾರೆ. … Continue reading ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್: ಪಟಾಕಿ ಸಿಡಿಸಲು ಸರ್ಕಾರದಿಂದ ನಿಯಮ ಜಾರಿ, ರೂಲ್ಸ್ ಬ್ರೇಕ್ ಮಾಡಿದ್ರೆ ಕ್ರಮ ಫಿಕ್ಸ್!