ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್: ಬಾವುಟಗಳಿಗೆ ಹೆಚ್ಚಾಯ್ತು ಭಾರೀ ಬೇಡಿಕೆ!

ಬೆಂಗಳೂರು:- ರಾಜ್ಯೋತ್ಸವಕ್ಕೆ ಕನ್ನಡ ಧ್ವಜ ಕಡ್ಡಾಯ ಹಿನ್ನೆಲೆ, ಬಾವುಟಗಳಿಗೆ ಭಾರೀ ಬೇಡಿಕೆ ಬಂದಿದೆ. ದರ್ಶನ್ ಜಾಮೀನು ಭವಿಷ್ಯ ಇಂದೇ ನಿರ್ಧಾರ: ತೀರ್ಪು ಪ್ರಕಟಕ್ಕೆ ಕೌಂಟ್ ಡೌನ್! 1ನೇ ತಾರೀಖಿನಂದು ಎಲ್ಲಾ ಶಾಲೆ- ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕೆಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಕನ್ನಡ ಬಾವುಟಗಳಿಗೆ ಭಾರೀ ಬೇಡಿಕೆ ಬಂದಿದೆ. ಈ ಬಾರಿಯ ನ.1ಕ್ಕೆ ಕರ್ನಾಟಕ ಏಕೀಕರಣಗೊಂಡು 50 ವರ್ಷವಾಗಲಿದೆ. ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. … Continue reading ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್: ಬಾವುಟಗಳಿಗೆ ಹೆಚ್ಚಾಯ್ತು ಭಾರೀ ಬೇಡಿಕೆ!