ಲೋಕಸಭಾ ಚುನಾವಣೆಗೆ ದಿನಗಣನೆ ಶುರು: ಕಾಂಗ್ರೆಸ್ ವಾಗ್ದಾನ ವಿರುದ್ಧ ಕೆಂಡಕಾರಿದ ಜನತೆ!

ಬೆಂಗಳೂರು:- 2024 ರ ಲೋಕಸಭಾ ಚುನಾವಣೆಗೆ ದಿನಗಣನೆ ಹಿನ್ನೆಲೆ ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆದಿದ್ದು, ಚುನಾವಣೆ ಗೆಲ್ಲಲು ಸಾರ್ವಜನಿಕರಿಗೆ ವಿವಿಧ ಗ್ಯಾರೆಂಟಿಗಳ ಆಶ್ವಾಸನೆ ನೀಡಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದ ವಾಗ್ದಾನ ವಿರುದ್ದ ಜನತೆ ಮಾತ್ರ ಕೆಂಡಕಾರಿದ್ದಾರೆ. 9ರಿಂದ 12ನೇ ತರಗತಿ ಮಕ್ಕಳಿಗೆ ಉಚಿತ ಮೊಬೈಲ್ ವಿತರಣೆ ಬಗ್ಗೆ ಕಾಂಗ್ರೆಸ್ ವಾಗ್ದಾನ ಮಾಡಿದ್ದು, ಈ ವಾಗ್ದಾನಾದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ವರ್ಷದ ತೊಡಕು ರಾತ್ರಿಯೇ ಡೆಡ್ಲಿ ಅಟ್ಯಾಕ್: ಹಳೆ ದ್ವೇಷಕ್ಕೆ … Continue reading ಲೋಕಸಭಾ ಚುನಾವಣೆಗೆ ದಿನಗಣನೆ ಶುರು: ಕಾಂಗ್ರೆಸ್ ವಾಗ್ದಾನ ವಿರುದ್ಧ ಕೆಂಡಕಾರಿದ ಜನತೆ!