ಚಾಮರಾಜನಗರ:- ಪವಾಡ ಪುರುಷ ಮಲೆಮಹದೇಶ್ವರಬೆಟ್ಟದಲ್ಲಿ ದೀಪಾವಳಿ ರಥೋತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಮಾದಪ್ಪನಬೆಟ್ಟಕ್ಕೆ ಭಕ್ತಸಾಗರ ಹರಿದು ಬಂದಿದೆ.
ಕಳೆದ ಮೂರು ದಿನಗಳಿಂದಲೂ ಮಾದಪ್ಪನ ಸನ್ನಿಧಿಯಲ್ಲಿ ಭಾರೀ ಸಂಖ್ಯೆಯ ಭಕ್ತರು ತಂಗಿದ್ದು, ರಥೋತ್ಸವಕ್ಕೆ ಪಾಲ್ಗೊಳ್ಳಲು ಭಕ್ತಸಾಗರ ಹರಿದುಬಂದಿದೆ. ಲಕ್ಷಾಂತರ ಜನರಿಂದ ರಥೋತ್ಸವದಲ್ಲಿ ಪಾಲ್ಗೊಳ್ಳಲು ಕಾತುರರಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಪವಾಡ ಪುರುಷ ನೆಲೆಸಿರುವ ಮಲೆಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿ ರಥೊತ್ಸವ ನಡೆಯಲಿದ್ದು, ಭಕ್ತಾಧಿಗಳು ಕಾತುರರಾಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)