DVS Vs BKH: ದೇಶದ ನಂಬರ್ ಒನ್ ಭಯೋತ್ಪಾದಕ ಬಿ.ಕೆ. ಹರಿಪ್ರಸಾದ್: ಸದಾನಂದಗೌಡ

ಬೆಂಗಳೂರು : ರಾಮ ಭಕ್ತರರಿಗೆ ಭಯವನ್ನ ಹುಟ್ಟಿಹಾಕುವ ನಂಬರ್ ಒನ್ ಭಯೋತ್ಪಾದಕ ಬಿ.ಕೆ ಹರಿಪ್ರಸಾದ್ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರು ಅವರು, ರಾಮ ಭಕ್ತರಿಗಲ್ಲ ರಕ್ಷಣೆ, ಮೊದಲು ಹರಿಪ್ರಸಾದ್​ಗೆ ರಕ್ಷಣೆ ಕೊಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ರಾಮ ಭಕ್ತರು ಬಿ.ಕೆ. ಹರಿಪ್ರಸಾದ್ ಅವರನ್ನ ಎಲ್ಲಿ ಪುಡಿಪುಡಿ ಮಾಡ್ತಾರೋ ಗೊತ್ತಿಲ್ಲ. ಅವರಿಗೆ ಮೊದಲು ರಕ್ಷಣೆ ಕೊಡಬೇಕು. ಹರಿಪ್ರಸಾದ್​ರನ್ನ ಮೊದಲು ಅರೆಸ್ಟ್ ಮಾಡಬೇಕು. ರಾಮ ಭಕ್ತರರಿಗೆ ಭಯವನ್ನ … Continue reading DVS Vs BKH: ದೇಶದ ನಂಬರ್ ಒನ್ ಭಯೋತ್ಪಾದಕ ಬಿ.ಕೆ. ಹರಿಪ್ರಸಾದ್: ಸದಾನಂದಗೌಡ