ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ: ಕಾರಣ ನಿಗೂಢ!

ರಾಮನಗರ:- ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ಘಟನೆ ಜರುಗಿದೆ. Hubballi: ಸಿಕಂದರಾಬಾದ್ – ವಾಸ್ಕೋ ನಡುವೆ ರೈಲು ಸಂಚಾರ! ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು ಮತ್ತು ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಸದ್ಯ ದಂಪತಿ ಆತ್ಮಹತ್ಯೆಯಿಂದ ಮೂರು ವರ್ಷದ ಹೆಣ್ಣುಮಗು ಅನಾಥವಾಗಿದೆ. ಆತ್ಮಹತ್ಯೆ ರಾಜು ದಂಪತಿಯ … Continue reading ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ: ಕಾರಣ ನಿಗೂಢ!