Siddaramaiah: ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ದೂರು ಕುರಿತು ಇಂದು ಕೋರ್ಟ್ ತೀರ್ಮಾನ!
ಬೆಂಗಳೂರು:- ಮುಡಾಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮೆಟ್ರೋ ಪ್ರಯಾಣಿಕರೇ ನೀವು ನೋಡಲೇಬೇಕಾದ ಸ್ಟೋರಿ: ಇಂದಿನಿಂದ 3 ದಿನ ಈ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ! ಮುಡಾ ಹಗರಣಕ್ಕೆ ಸಂಬಂಧಿಸಿದಂತೆ … Continue reading Siddaramaiah: ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ದೂರು ಕುರಿತು ಇಂದು ಕೋರ್ಟ್ ತೀರ್ಮಾನ!
Copy and paste this URL into your WordPress site to embed
Copy and paste this code into your site to embed