Basanagowda Patil Yatnal: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್: ಯಾಕೆ ಗೊತ್ತಾ!?

ಬೆಂಗಳೂರು:- ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​ ಜಾರಿ ಮಾಡಲಾಗಿದೆ. ಪ್ರವಾಸಿಗರ ಹುಚ್ಚಾಟ: ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಐವರ ಬಂಧನ! ದೂರು ಸಂಬಂಧ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಯತ್ನಾಳ್​ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್​ ನೀಡಲಾಗಿದೆ ಎಂದು ತಿಳಿದು ಬಂದಿದೆ.