ಉಪಚುನಾವಣೆ: ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ “ಕೈ”​ ಟಿಕೆಟ್!

ಬೆಂಗಳೂರು:- ಚನ್ನಪಟ್ಟಣ, ಸಂಡೂರು ಬೈ ಎಲೆಕ್ಷನ್​ ಹಿನ್ನೆಲೆ, ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್‌ ನೀಡಲಾಗಿದೆ. ಹೃದಯಾಘಾತದ ಬಗ್ಗೆ ಇರಲಿ ಎಚ್ಚರ: Heart Attack ನಿಂದ ಪಾರಾಗಲು ತಪ್ಪದೇ ಈ ಹಣ್ಣುಗಳನ್ನು ಸೇವಿಸಿ…! ಚನ್ನಪಟ್ಟಣ ಕ್ಷೇತ್ರದಿಂದ ಸಿಪಿ ಯೋಗೇಶ್ವರ್‌ ಮತ್ತು ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂಗೆ ಟಿಕೆಟ್‌ ನೀಡಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿಲ್ಲ. ನವೆಂಬರ್ 13ರಂದು ನಡೆಯಲಿರುವ ಮೂರು ಕ್ಷೇತ್ರಗಳಿ ಪೈಕಿ ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳನ್ನ ಘೋಷಿಸಿದೆ. … Continue reading ಉಪಚುನಾವಣೆ: ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ “ಕೈ”​ ಟಿಕೆಟ್!