DKS Bomb: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. Loksabha Election: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಸಿದ್ದರಾಮಯ್ಯ: ಯಾರದು ಅಂತೀರಾ? ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು … Continue reading DKS Bomb: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ