Crime News: ಚಾಕುವಿನಿಂದ ಚುಚ್ಚಿ ಬಾವನನ್ನೇ ಕೊಲೆಗೈದ ಬಾಮೈದ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬ್ಯಾಟರಾಯನಪುರದ ಸ್ಯಾಟ್ಲೈಟ್ ಬಸ್ ನಿಲ್ದಾಣದ ಬಳಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ! 46 ವರ್ಷದ ವೆಂಕಟಾಚಲಪತಿ ಮೃತ ದುರ್ದೈವಿ. ಆರೋಪಿ ವಿಶ್ವನಾಥ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್ಗಾಗಿ … Continue reading Crime News: ಚಾಕುವಿನಿಂದ ಚುಚ್ಚಿ ಬಾವನನ್ನೇ ಕೊಲೆಗೈದ ಬಾಮೈದ!
Copy and paste this URL into your WordPress site to embed
Copy and paste this code into your site to embed