Crime News: ಚಾಕುವಿನಿಂದ ಚುಚ್ಚಿ ಬಾವನನ್ನೇ ಕೊಲೆಗೈದ ಬಾಮೈದ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬ್ಯಾಟರಾಯನಪುರದ ಸ್ಯಾಟ್​ಲೈಟ್ ಬಸ್ ನಿಲ್ದಾಣದ ಬಳಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ! 46 ವರ್ಷದ ವೆಂಕಟಾಚಲಪತಿ ಮೃತ ದುರ್ದೈವಿ. ಆರೋಪಿ ವಿಶ್ವನಾಥ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್​ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್​ಗಾಗಿ … Continue reading Crime News: ಚಾಕುವಿನಿಂದ ಚುಚ್ಚಿ ಬಾವನನ್ನೇ ಕೊಲೆಗೈದ ಬಾಮೈದ!